ಕಾರ್ಕಳ

ಕಾರ್ಕಳ ತಾಲೂಕು ಮಹಿಳಾ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕಾರ್ಕಳ ತಾಲೂಕು ಮಹಿಳಾ ಒಕ್ಕೂಟ (ರಿ) ಇವರ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಒಕ್ಕೂಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು.


ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ಯಶೋಧ ಶೆಟ್ಟಿ, ಕಾರ್ಯದರ್ಶಿ ಆರುಂಧತಿ, ಕೋಶಾಧಿಕಾರಿ ಶ್ರೀಲತಾ ಶರ್ಮ, ಜೊತೆ ಕಾರ್ಯದರ್ಶಿ ಶೋಭಾ, ರತ್ನಾವತಿ ನಾಯಕ್ ,ಶಾಂತ, ಜಯಂತಿ ಶೆಟ್ಟಿ, ವಸಂತಿ ಸುವರ್ಣ, ಕಾಂತಿ ಶೆಟ್ಟಿ, ಜ್ಯೋತಿ ಲಕ್ಷ್ಮಿ ಭಾಗಿಯಾಗಿದ್ದರು ಸಾಂತ್ವನದ ಸಿಬ್ಬಂದಿ, ಶಿಶುಪಾಲನ ಕೇಂದ್ರದ ಸಿಬ್ಬಂದಿಗಳು ಭಾಗಿಯಾಗಿದ್ದರು.

Related posts

ಶಿವಪುರ ಶ್ರೀಶಂಕರ ದೇವ ದೇವಸ್ಥಾನ ಬ್ರಹ್ಮ ಕಲಶಾಭಿಷೇಕ : ಶ್ರೀ ಗಣಪತಿ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವರ ಪ್ರತಿಷ್ಠೆ, ಧ್ವಜಸ್ತಂಭ ಪ್ರತಿಷ್ಠೆ

Madhyama Bimba

ಶಿವಪುರ ಶಂಕರದೇವ ದೇವಸ್ಥಾನದ ಬ್ರಹ್ಮಕಲಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಕಾರ್ಕಳ ಸಮಿತಿ ಸದಸ್ಯರಾಗಿ ಪ್ರಶಾಂತ್ ಶೆಟ್ಟಿ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More