ಕಾರ್ಕಳಹೆಬ್ರಿ

ಆಡಳಿತ ನ್ಯಾಯಾಧೀಕರಣ ತರಬೇತಿ: ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿ ಪಡೆಯಲು ಪರಿಶಿಷ್ಟ ವರ್ಗದ, ಆದಾಯ ಮಿತಿ 2 ಲಕ್ಷದೊಳಗಿನ ಕಾನೂನು ಪದವೀಧರರಿಂದ ವೆಬ್‌ಸೈಟ್ WWW.tw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಸಲು ಅಕ್ಟೋಬರ್ 7  ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಯೋಜನಾಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Related posts

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 76ನೇ ವಯಸ್ಸಿನಲ್ಲಿ ಅಂಗಾಂಗ ದಾನ: ಜೀವ ಉಳಿಸಲು ವಯಸ್ಸು ಎಂದಿಗೂ ಅಡ್ಡಿಯಲ್ಲ ಎಂಬುದನ್ನು ಸಾಬೀತುಪಡಿಸಿದ ಮಹಿಳೆ

Madhyama Bimba

ಜನಮೆಚ್ಚುಗೆಯತ್ತ ಕನ್ನಡ ಚಿತ್ರ

Madhyama Bimba

ಬಸ್ರಿ ಬೈಲೂರು ಶಾಲೆಯಲ್ಲಿ ಯಕ್ಷಗಾನ ತರಬೇತಿ ಹಾಗೂ ಕರಾಟೆ ತರಗತಿ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More