ಕಾರ್ಕಳಹೆಬ್ರಿ

ಆಡಳಿತ ನ್ಯಾಯಾಧೀಕರಣ ತರಬೇತಿ: ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿ ಪಡೆಯಲು ಪರಿಶಿಷ್ಟ ವರ್ಗದ, ಆದಾಯ ಮಿತಿ 2 ಲಕ್ಷದೊಳಗಿನ ಕಾನೂನು ಪದವೀಧರರಿಂದ ವೆಬ್‌ಸೈಟ್ WWW.tw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಸಲು ಅಕ್ಟೋಬರ್ 7  ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಯೋಜನಾಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Related posts

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

Madhyama Bimba

ಕಾರ್ಕಳ ವೆಂಕಟರಾಯ ಕಾಮತ್ ನಿಧನ

Madhyama Bimba

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೋಳ ಆಯುಷ್ ಎಸ್. ಪೂಜಾರಿಗೆ ಚಿನ್ನದ ಪದಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More