ಕಾರ್ಕಳ

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೋಟೋಗ್ರಾಫಿ ತರಬೇತಿ ಕಾರ್ಯಗಾರ.

ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜು ಇದರ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಅಂಗವಾಗಿ ಫೋಟೋಗ್ರಫಿ ಕಾರ್ಯಗಾರ ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.


ವಿಜಯ ಕರ್ನಾಟಕ ವರದಿಗಾರ ಉದಯ್ ಮುಂಡ್ಕೂರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಫೋಟೋಗ್ರಫಿ ಮತ್ತು ವಿಡಿಯೋಗ್ರಪಿಯ ಬಗ್ಗೆ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯಶಂಕರ್ ಕೆ. , ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮರಿಯ ಜೆಸಿಂತಾ ಪೋಟಾ೯ಡೊ, ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ನಾಯಕ ಪ್ರಥ್ವೀ ,ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದರು.

Related posts

ರವಿ ಶೆಟ್ಟಿ ಕುಕ್ಕುದಕಟ್ಟೆ ನಿಧನ

Madhyama Bimba

ಕ್ರೀಡಾಪಟುಗಳಿಂದ ಪ್ರಶಸ್ತಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ- ಡಿಸೆಂಬರ್ 3 ಕೊನೆಯ ದಿನ

Madhyama Bimba

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯಿಂದ ಕ್ರಿಸ್ಮಸ್ ಆಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More