Blog

ನಾಪತ್ತೆ

ಮುದ್ರಾಡಿ : ಭಾರಿ ಮಳೆ


 ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ.


 ಹೆಬ್ರಿ : ಮುದ್ರಾಡಿ ಬಲ್ಲಾಡಿ  ಗ್ರಾಮದ ಚಂದ್ರು ಗೌಡ್ತಿ (90) ಎಂಬುವವರು ಭಾನುವಾರ ಮಳೆಯಿಂದ ಬಾರಿ ನೀರು ಏರಿಕೆ ಯಾಗಿ ಮನೆಯಿಂದ ಹೊರ ಬಂದಾಗ  ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ  ವ್ಯಕ್ತವಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Related posts

ಕಂಬಳದಲ್ಲಿ ಗುಣಪಾಲ ಕಡಂಬರ ಅವಹೇಳನ ಖಂಡನೀಯ- ಶುಭದರಾವ್

Madhyama Bimba

ನಾಪತ್ತೆಯಾಗಿದ್ದ ಸತೀಶ್ ಆಚಾರ್ಯ ಪತ್ತೆ

Madhyama Bimba

ಆದಿ ದ್ರಾವಿಡ ಸಂಘದಿಂದ ಸಹಾಯ ಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More