Blog

ನಾಪತ್ತೆ

ಮುದ್ರಾಡಿ : ಭಾರಿ ಮಳೆ


 ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ.


 ಹೆಬ್ರಿ : ಮುದ್ರಾಡಿ ಬಲ್ಲಾಡಿ  ಗ್ರಾಮದ ಚಂದ್ರು ಗೌಡ್ತಿ (90) ಎಂಬುವವರು ಭಾನುವಾರ ಮಳೆಯಿಂದ ಬಾರಿ ನೀರು ಏರಿಕೆ ಯಾಗಿ ಮನೆಯಿಂದ ಹೊರ ಬಂದಾಗ  ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ  ವ್ಯಕ್ತವಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Related posts

ಚತುಶ್ಪಥ ಕಾಮಗಾರಿ ಅವೈಜ್ಞಾನಿಕ

Madhyama Bimba

ಆದಿ ದ್ರಾವಿಡ ಸಂಘದಿಂದ ಸಹಾಯ ಧನ

Madhyama Bimba

ಸಚಿವ ಯು ಟಿ ಖಾದರ್ ಗೆ ಮನವಿ ಮಾಡಿದ ಶಾಸಕರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More