ಕಾರ್ಕಳಹೆಬ್ರಿ

ಹೆಬ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

ಹೆಬ್ರಿ: ಹೆಬ್ರಿಯ ಉಪ ನಿರೀಕ್ಷಕರು ಮಹೇಶ್ ಟಿ.ಎಂರವರು ದಿನಾಂಕ  06.10.2024 ರಂದು ಖಚಿತ ಮಾಹಿತಿಯ ಮೇರೆಗೆ ಶಿವಪುರ-ಪಡುಕುಡೂರು ರಸ್ತೆಯ ಮುಕ್ಕಾಣಿ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 09.00ಗಂಟೆಗೆ ವಾಹನ ತಪಾಸಣೆ ಮಾಡುತ್ತಿರುವಾಗ ಸತೀಶ್ ಎಂಬವರು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಪಡುಕುಡೂರು ಗ್ರಾಮದ ಕುಂಜಾಲು ಹೊಳೆಯಿಂದ ಅಕ್ರಮವಾಗಿ ಮರಳನ್ನು ತೆಗೆದು ಕಳವು ಮಾಡಿ ಯಾವುದೇ ಪರವಾನಿಗೆಯನ್ನು ಪಡೆಯದೇ ಲಾಭದ ಉದ್ದೇಶದಿಂದ ಅಕ್ರಮವಾಗಿ  ಲಾರಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿದ್ದಾರೆ.


ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಹಿರ್ಗಾನ ಚಿಕ್ಕಲ್‌ಬೆಟ್ಟು ಗುತ್ತಿನ ಜಗತ್ಪಾಲ ಅತಿಕಾರಿ ನಿಧನ

Madhyama Bimba

ನಿಟ್ಟೆ: ಇಂಟರಾಕ್ಟ್ ಕ್ಲಬ್ ಉದ್ಘಾಟನೆ

Madhyama Bimba

ಕ್ರೈಸ್ಟ್‌ಕಿಂಗ್: ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More