ಕಾರ್ಕಳಹೆಬ್ರಿ

ಹೆಬ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

ಹೆಬ್ರಿ: ಹೆಬ್ರಿಯ ಉಪ ನಿರೀಕ್ಷಕರು ಮಹೇಶ್ ಟಿ.ಎಂರವರು ದಿನಾಂಕ  06.10.2024 ರಂದು ಖಚಿತ ಮಾಹಿತಿಯ ಮೇರೆಗೆ ಶಿವಪುರ-ಪಡುಕುಡೂರು ರಸ್ತೆಯ ಮುಕ್ಕಾಣಿ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 09.00ಗಂಟೆಗೆ ವಾಹನ ತಪಾಸಣೆ ಮಾಡುತ್ತಿರುವಾಗ ಸತೀಶ್ ಎಂಬವರು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಪಡುಕುಡೂರು ಗ್ರಾಮದ ಕುಂಜಾಲು ಹೊಳೆಯಿಂದ ಅಕ್ರಮವಾಗಿ ಮರಳನ್ನು ತೆಗೆದು ಕಳವು ಮಾಡಿ ಯಾವುದೇ ಪರವಾನಿಗೆಯನ್ನು ಪಡೆಯದೇ ಲಾಭದ ಉದ್ದೇಶದಿಂದ ಅಕ್ರಮವಾಗಿ  ಲಾರಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿದ್ದಾರೆ.


ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ ತಾಲೂಕು ಗುಡಿಗಾರ ಸಮಾಜ ಸಂಘ ಕೆರ್ವಾಶೆ ವತಿಯಿಂದ ಗಿಡ ನೆಡುವ ಹಾಗೂ ಸ್ವಚ್ಛತಾ  ಕಾರ್ಯಕ್ರಮ

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ:  ಮೊದಲನೇ ತ್ರೈಮಾಸಿಕ 30.06.2026ಕ್ಕೆ ಗಣನೀಯ ಪ್ರಗತಿ- ರೂ.1362 ಕೋಟಿ ವ್ಯವಹಾರ (ಠೇವಣಾತಿ + ಹೊರಬಾಕಿ ಸಾಲ)

Madhyama Bimba

ನೀರೆ: ಶ್ರೀ ಬನಶಂಕರಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More