ಕಾರ್ಕಳ

ಮೈಸೂರು ದಸರಾ ಸಿಎಂ ಕಪ್ ರಾಜ್ಯ ಮಟ್ಟದ ಕ್ರೀಡಾಕೂಟ: ವೆಂಕಟರಮಣ ಮಹಿಳಾ ಕಾಲೇಜಿನ ಪವಿತ್ರ ದ್ವಿತೀಯ

ಮೈಸೂರು ದಸರಾ ಸಿಎಂ ಕಪ್ 2024ನೇ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾದ ಕು. ಪವಿತ್ರ ಇವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕಿಯಾದ ಶ್ರೀಮತಿ ಪ್ರಭಾವತಿ ಶೆಟ್ಟಿ ತರಬೇತಿಯನ್ನು ನೀಡಿರುತ್ತಾರೆ.

Related posts

ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್ ವರ್ಮ

Madhyama Bimba

ಉಡುಪಿ : ಗೀತಾಂಜಲಿ ಪುರುಷರ ವಸ್ತ್ರ ಮಳಿಗೆ ಉದ್ಘಾಟನೆ

Madhyama Bimba

ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಆಯ್ಕೆ ಶಿಬಿರದಲ್ಲಿ ಪಾಲ್ಗೊಳ್ಳಲಿರುವ ನಿಟ್ಟೆ ವಿದ್ಯಾರ್ಥಿನಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More