ಮೂಡುಬಿದಿರೆ

ಯುವರಾಜ ಜೈನ ಅವರಿಗೆ ಸಿರಿಪುರ ಪ್ರಶಸ್ತಿ

ಮೂಡುಬಿದಿರೆ: ಮೂಡುಬಿದಿರೆ ಪೂನೆಚ್ಚಾರಿ ಸಾರ್ವಜನಿಕ ಶ್ರೀಶಾರದಾ ಮಹೋತ್ಸವದ ಸಮಿತಿಯಿಂದ ಪೊನ್ನೆಚಾರಿ ಶ್ರೀಲಕ್ಷ್ಮೀವೆಂಕಟರಮಣ ದೇವಾಲಯದ ಶಾರದಾ ಮಹೋತ್ಸವದ ಸಂದರ್ಭದಲ್ಲಿ ಪ್ರತಿಷ್ಠಿತ “ಸಿರಿಪುರ ಪ್ರಶಸ್ತಿ-2024” ನ್ನು ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ ಅವರಿಗೆ ನೀಡಲಾಯಿತು.


ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಅಮೋಘವಾದ ಸಾಧನೆಯನ್ನು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿರುತ್ತಾರೆ.

ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Related posts

ಸುಮುಖ ಕುಣಿತ ಭಜನಾ ಮಂಡಳಿ ಉದ್ಘಾಟನೆ

Madhyama Bimba

  ಬೋರುಗುಡ್ಡೆ: ಶಿಕ್ಷಕರಿಗೆ ಅಭಿನಂದನೆ

Madhyama Bimba

ಮೂಡುಬಿದಿರೆಯಲ್ಲಿ ಗಾಂಧಿ ಸ್ಮೃತಿ ಮತ್ತು ಪಾನ ಮುಕ್ತರ ಸಮಾವೇಶ- ದುಶ್ಚಟದಿಂದ ಮುಕ್ತರಾಗಿ : ಮಾಜಿ ಸಚಿವ ಅಭಯಚಂದ್ರ ಕರೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More