Blog

ಆತ್ಮಹತ್ಯೆ

ಬೆಳ್ಮಣ್ ನಿವಾಸಿ ದಿನೇಶ್‌ ಎಮ್‌ (34) ಇವರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಇವರು ಕರ್ನಾಟಕ ಬ್ಯಾಂಕ್‌ ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ ತನ್ನ ಹುದ್ದೆಗೆ ರಾಜಿನಾಮೆ ನೀಡಿ ಮನೆಯಲ್ಲಿ ಇದ್ದು ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿರುತ್ತಾರೆ.

ಇವರು ತನ್ನ ಹುದ್ದೆಗೆ ರಾಜಿನಾಮೆ ನೀಡಿ ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದವರು ಮಾನಸಿಕವಾಗಿ ಜೀವನದಲ್ಲಿ ನೊಂದು ದಿನಾಂಕ 13/10/2024 ರ ರಾತ್ರಿ 10:00 ಗಂಟೆಯಿಂದ ದಿನಾಂಕ 14/10/2024 ರ ಬೆಳಿಗ್ಗೆ 05:30 ಗಂಟೆಯ ಮಧ್ಯೆ ತಾನು ವಾಸವಿದ್ದ ಮನೆಯ ಹೆಚ್ಚುವರಿ ಅಡುಗೆ ಕೋಣೆಯ ಮಾಡಿನ ಕಬ್ಬಿಣದ ರಾಡಿಗೆ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆ ಯು.ಡಿ.ಆರ್ ಕ್ರಮಾಂಕ : 50/2024 ಕಲಂ: 194 ಬಿ ಎನ್ ಎಸ್ ಎಸ್ ರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಸಹಕಾರ ನೀಡಿದ ಪರಸ್ಪರ ಸೇವಾ ಟ್ರಸ್ಟ್

Madhyama Bimba

ದೊಂಡೆರಂಗಡಿಯಲ್ಲಿ ರಾಷ್ಟ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Madhyama Bimba

ಕಾಗದ ರಹಿತ (ಪೇಪರ್ ಲೆಸ್) ನೋಂದಣಿ ಕುರಿತ ಮಾಹಿತಿ ಕಾರ್ಯಾಗಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More