ಮೂಡುಬಿದಿರೆ

ಬಿಜೆಪಿ ಅಭ್ಯರ್ಥಿ ಪರವಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಮತಯಾಚನೆ

ಮೂಡುಬಿದಿರೆ ತಾಲೂಕಿನ ಪಾಲಡ್ಕ, ಪುತ್ತಿಗೆ, ಬೆಳುವಾಯಿ, ಪಡುಮಾರ್ನಾಡು, ಶಿರ್ತಾಡಿ, ದರೆಗುಡ್ಡೆ, ವಾಲ್ಪಾಡಿ, ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಧಾನಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರ ಪರವಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಚುನಾವಣಾ ಪ್ರಚಾರ ನಡೆಸಿದರು. ಪಂಚಾಯತ್ ಸದಸ್ಯರನ್ನು ಭೇಟಿಯಾಗಿ ಬಿಜೆಪಿ ಅಭ್ಯರ್ಥಿಯನ್ನು ವಿಜಯಿಯಾಗಿಸುವಂತೆ ವಿನಂತಿಸಿದರು.


ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್, ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ ತೋಡಾರು ,ಸೇರಿದಂತೆ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರು, ಪಕ್ಷದ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.

Related posts

ನಿಡ್ಡೋಡಿ ಬೈಕ್ ಸವಾರ ಸಾವು

Madhyama Bimba

ಮೂಡುಬಿದಿರೆ ಕಂದಾಯ ನಿರೀಕ್ಷಕರಾಗಿ ರವಿಪ್ರಸಾದ್ ಎಸ್.ಮಲ್ಯ

Madhyama Bimba

ರಸ್ತೆಯ ನಡುಭಾಗದಲ್ಲಿ ಅನುಪಯುಕ್ತ ವಸ್ತುಗಳನ್ನು ಹಾಕಿದ ಅನಾಗರಿಕ- ಪಂಚಾಯತ ನಿಕಟಪೂರ್ವ ಸದಸ್ಯನ ಕಾರ್ಯಕ್ಕೆ ಮೆಚ್ಚುಗೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More