ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ. ಸಂಘ ಶಿರ್ತಾಡಿ ಇದರ ವತಿಯಿಂದ ನಾಳೆ (ಆದಿತ್ಯವಾರ) ನಡೆಯಲಿರುವ ಕೋಟಿ ಚೆನ್ನಯ ಕ್ರೀಡಾ ಸಂಭ್ರಮದ ಸಂಚಾಲಕರಾಗಿ
ದೀಪಕ್ ಅರ್ಜುನಾಪುರ ಆಯ್ಕೆಯಾಗಿದ್ದಾರೆ.

ಉಪ ಸಂಚಾಲಕರಾಗಿ ಲೋಕೇಶ್ ಅಳಿಯೂರು ಆಯ್ಕೆಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ಸೋಮನಾಥ್ ಶಾಂತಿಯವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಕುಶಲ್ ಕುಮಾರ್, ಯಾಗ ಸಮಿತಿ ಸಂಚಾಲಕರಾದ ವಿಶ್ವನಾಥ್ ಕೋಟ್ಯಾನ್, ರುಕ್ಕಯ ಪೂಜಾರಿ ನವೋದಯ ಅಳಿಯೂರು, ಗೌರವಾಧ್ಯಕ್ಷರು ಅಶೋಕ್ ಕುಮಾರ್ ಮಾಂಟ್ರಾಡಿ ಹಾಗೂ ಇನ್ನಿತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

