ಮೂಡುಬಿದಿರೆ

ಕೋಟಿ ಚೆನ್ನಯ ಕ್ರೀಡಾ ಸಂಭ್ರಮದ ಸಂಚಾಲಕರ ಆಯ್ಕೆ

ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ. ಸಂಘ ಶಿರ್ತಾಡಿ ಇದರ ವತಿಯಿಂದ ನಾಳೆ (ಆದಿತ್ಯವಾರ) ನಡೆಯಲಿರುವ  ಕೋಟಿ ಚೆನ್ನಯ ಕ್ರೀಡಾ ಸಂಭ್ರಮದ ಸಂಚಾಲಕರಾಗಿ
ದೀಪಕ್ ಅರ್ಜುನಾಪುರ ಆಯ್ಕೆಯಾಗಿದ್ದಾರೆ.

ಉಪ ಸಂಚಾಲಕರಾಗಿ ಲೋಕೇಶ್ ಅಳಿಯೂರು ಆಯ್ಕೆಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ಸೋಮನಾಥ್ ಶಾಂತಿಯವರು ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಕುಶಲ್ ಕುಮಾರ್, ಯಾಗ ಸಮಿತಿ ಸಂಚಾಲಕರಾದ ವಿಶ್ವನಾಥ್ ಕೋಟ್ಯಾನ್, ರುಕ್ಕಯ ಪೂಜಾರಿ ನವೋದಯ ಅಳಿಯೂರು, ಗೌರವಾಧ್ಯಕ್ಷರು ಅಶೋಕ್ ಕುಮಾರ್ ಮಾಂಟ್ರಾಡಿ ಹಾಗೂ ಇನ್ನಿತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಸಾಧಕಿಗೆ ಸನ್ಮಾನ

Madhyama Bimba

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆಳ್ವಾಸ್ ಐತಿಹಾಸಿಕ ಸಾಧನೆ -ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಾಜ್ಯಕ್ಕೆ ಮೊದಲ ರ್‍ಯಾಂಕ್- ವಿಜ್ಞಾನ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿ ದ್ವಿತೀಯ ರ್‍ಯಾಂಕ್

Madhyama Bimba

ಅಧ್ಯಕ್ಷರಾಗಿ ಸುದರ್ಶನ ಕುಮಾರ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More