ಕಾರ್ಕಳ

ಶ್ರೀಮತಿ ಆರತಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ವಿದ್ಯಾರತ್ನ ಪ್ರಶಸ್ತಿ

ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ವತಿಯಿಂದ ಕೊಡ ಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ವಿದ್ಯಾರತ್ನ ಪ್ರಶಸ್ತಿಗೆ ಸಂತ ಮರಿಯ ಗೊರಟ್ಟಿ ಆಂಗ್ಲ ಮಾಧ್ಯಮ ಶಾಲೆ ಹಿರ್ಗಾನ , ಇಲ್ಲಿನ ಮುಖ್ಯೋಪಾಧ್ಯಾಯನಿ ಮತ್ತು ಗಣಿತ ಶಿಕ್ಷಕಿ ಆಗಿರುವ ಶ್ರೀಮತಿ ಆರತಿ ಇವರು ಆಯ್ಕೆಗೊಂಡಿದ್ದು ಇಂದು ಅಕ್ಟೋಬರ್ 21 ರಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದರು.

Related posts

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೋಟೋಗ್ರಾಫಿ ತರಬೇತಿ ಕಾರ್ಯಗಾರ.

Madhyama Bimba

ಕ್ರೈಸ್ಟ್‌ಕಿಂಗ್: ಅಚೀವರ್ಸ್ ದಿನಾಚರಣೆ

Madhyama Bimba

ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 48 ವಿದ್ಯಾರ್ಥಿಗಳು ತೇರ್ಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More