ಮೂಡುಬಿದಿರೆ

ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ  ವರ್ಧಂತ್ಯುತ್ಸವ ಗಣ್ಯರ ಶುಭಾಶಯ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವಕ್ಕೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಉದ್ಯಮಿ ಕೆ. ಶ್ರೀಪತಿ ಭಟ್, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕಲ್ಕೂರ, ಭುವನಾಭಿರಾಮ ಉಡುಪರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಹೆಗ್ಗಡೆಯವರನ್ನು ಭೇಟಿಯಾಗಿ ಶುಭಾಶಯ ಸಲ್ಲಿಸಿದರು. ಧರ್ಮಸ್ಥಳ ಹೇಮಾವತಿ ಹೆಗ್ಗಡೆ ಈ ಸಂದರ್ಭದಲ್ಲಿದ್ದರು.

Related posts

ಅಧ್ಯಕ್ಷರಾಗಿ ಸುದರ್ಶನ ಕುಮಾರ್

Madhyama Bimba

ಹೊಯಿಪಾಲ ಬೆಟ್ಟ ಅನ್ನಛತ್ರಕ್ಕೆ ರೂ. 50 ಸಾವಿರ ದೇಣಿಗೆ

Madhyama Bimba

ಸಹಿಷ್ಣುತೆ, ಸಹಾನುಭೂತಿ ಎಲ್ಲಾ ಧರ್ಮಗಳ ಆಧಾರ: ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪ೦ಡಿತಾಚಾರ್ಯವರ್ಯ -ಎಕ್ಸಲೆ೦ಟ್ ಮೂಡುಬಿದಿರೆಯಲ್ಲಿ ಸರ್ವಧರ್ಮ ಅರಿವು ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More