ಮೂಡುಬಿದಿರೆ

ಜವಾಹರ್ ಲಾಲ್ ನೆಹರು ಪ್ರೌಢಶಾಲೆ ವಿದ್ಯಾರ್ಥಿ ಬಸವರಾಜ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

 

ಸ್ವರಾಜ್ಯ ಮೈದಾನ ಮೂಡಬಿದ್ರೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 5 ಕಿಲೋ ಮೀಟರ್ ದೂರದ ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿ ಜವಾಹರ್ ಲಾಲ್ ನೆಹರು ಪ್ರೌಢಶಾಲೆ ಶಿರ್ತಾಡಿ ಮಕ್ಕಿಯ ವಿದ್ಯಾರ್ಥಿ ಬಸವರಾಜ್ ಅಪ್ಪಣ್ಣ ಬೀರಕನ್ನವರ್ ಪ್ರಶಸ್ತಿ ಗೆದ್ದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.


ಬಾಲಕನ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ವ್ಯಕ್ತಪಡಿಸಿದೆ.

Related posts

  ಕಿಶೋರ್ ಅತ್ಯುತ್ತಮ ನಿರ್ದೇಶಕ

Madhyama Bimba

  ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ರಿಗೆ ಭಾರತ್ ರತ್ನ ಡಾ ಎ ಪಿ ಜೆ ಅಬ್ದುಲ್ ಕಲಾಂ ಎಜುಕೇಶನ್ ಎಕ್ಷಲೆನ್ಸ್ ಅವಾರ್ಡ್

Madhyama Bimba

ಮೂಡುಬಿದಿರೆ ವಕೀಲರ ಸಂಘಕ್ಕೆ ಶರತ್ ಶೆಟ್ಟಿ ಅಧ್ಯಕ್ಷ- ಜಯಪ್ರಕಾಶ್ ಭಂಡಾರಿ ಪ್ರಧಾನ ಕಾರ್ಯದರ್ಶಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More