ಕಾರ್ಕಳ

ಗರ್ಭ ಕಂಠದ ಕ್ಯಾನ್ಸರ್ ಬಗ್ಗೆ ಕಾರ್ಯಗಾರ

ಕಾರ್ಕಳ : ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯ ಕಾರ್ಕಳ ಇದರ ಆಶ್ರಯದಲ್ಲಿ ಕಾರ್ಕಳ ಪುರಸಭಾ ಕಚೇರಿಯಲ್ಲಿ ಪುರಸಭಾ ಸದಸ್ಯರು ಹಾಗೂ ಸಿಬ್ಬಂದಿಗಳಿಗಾಗಿ ಗರ್ಭ ಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಗಾರ ನಡೆಯಿತು.


ಈ ಸಂದರ್ಭದಲ್ಲಿ ಕಾರ್ಕಳ ಪುರಸಭಾ ಅಧ್ಯಕ್ಷರಾದ ಯೋಗೀಶ್ ದೇವಾಡಿಗ, ಮುಖ್ಯಾಧಿಕಾರಿ ರೂಪ ಟಿ. ಶೆಟ್ಟಿ, ಪುರಸಭಾ ಸದಸ್ಯ ಪ್ರದೀಪ್ ಮಾರಿಗುಡಿ, ಕಿರಿಯ ಅಭಿಯಂತರರಾದ, ಪರಿಸರ ಅಭಿಯಂತರರಾದ ಜ್ಯೋತಿಶ್ವರಿ, ಹಿರಿಯ ಆರೋಗ್ಯ ನಿರೀಕ್ಷಕರಾದ ಲೈಲಾ ಥಾಮಸ್ ಇನ್ನಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಹೆಬ್ರಿ: ಚೈತನ್ಯ ಯುವ ವೃಂದ ವತಿಯಿಂದ ಕ್ರಿಕೆಟ್ ಪಂದ್ಯಾಟ ಚೈತನ್ಯ ಟ್ರೋಫಿ-2026

Madhyama Bimba

ನ.1ಕ್ಕೆ ಕಾರ್ಕಳ ಬಸ್ಸು ಏಜೆಂಟರ ಬಳಗದಿಂದ ರಕ್ತದಾನ ಶಿಬಿರ, ಸೌಹಾರ್ದ ಸಂಗಮ, ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಸಮಾರಂಭ

Madhyama Bimba

ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More