Blog

ಮಿಯ್ಯಾರು ಕಂಬಳ ಪ್ರದೇಶದಲ್ಲಿ ತ್ಯಾಜ್ಯ

ಮಿಯ್ಯಾರು ಕಂಬಳ ನಡೆಯುವ ಪ್ರದೇಶದ ರಸ್ತೆ ತ್ಯಾಜ್ಯ ತಂದು ಹಾಕುತ್ತಿರುವ ಬಗ್ಗೆ ಮಿಯ್ಯಾರು ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ನೆಲ್ಸನ್ ಡಿ ಸೋಜ ಆಕ್ರೋಶ ವ್ಯಕ್ತ ಪಡಿಸಿದ್ದಾರೆ

ಈ ಪ್ರದೇಶದಲ್ಲಿ ಸುಮಾರು 50 ಮನೆಗಳಿವೆ. ಇವೆಲ್ಲ ತಿಳಿದೂ ಕೂಡ ರಾತ್ರಿ ಹೊತ್ತಿನಲ್ಲಿ ಇಲ್ಲಿ ತ್ಯಾಜ್ಯ ತಂದು ಸುರಿಯುವ ಕಿಡಿ ಗೇಡಿಗಳ ವರ್ತನೆ ನಿಜಕ್ಕೂ ಅಸಹನೀಯ ಎಂದು ಹೇಳಿದ್ದಾರೆ.

ಇಂತಹ ತ್ಯಾಜ್ಯದಿಂದ ಸಾಂಕ್ರಾಮಿಕ ರೋಗ ಈ ಪ್ರದೇಶದಲ್ಲಿ ಹರಡುವ ಸಂಭವ ಇದ್ದು, ಇಂತಹ ಪ್ರಕರಣ ಮರುಕಳಿಸಬಾರದು ಎಂದು ಅವರು ಮನವಿ ಮಾಡಿದ್ದಾರೆ.

Related posts

ವಿಹಿಂಪ ಕರ್ನಾಟಕ ಇದರ ಗೋ ರಕ್ಷಾ ಪ್ರಮುಖ್ ಆಗಿ ಸುನಿಲ್ ಕೆ ಆರ್

Madhyama Bimba

ನಿಯಂತ್ರಣ ತಪ್ಪಿದ ಸ್ಕೂಟರ್

Madhyama Bimba

ಮಾಳ ವಿಷ್ಣು ಮೂರ್ತಿ ದೇವಸ್ಥಾನ ವ್ಯವಸ್ಥಾಪನ ಸಮಿತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More