ಕಾಂಗ್ರೆಸ್ ಮೂಡುಬಿದಿರೆ ಬ್ಲಾಕ್ ನೂತನ ಅಧ್ಯಕ್ಷರಾಗಿ ಶಿರ್ತಾಡಿ ಗ್ರಾಮ ಪಂಚಾಯತ್ ಸದಸ್ಯ ಎಸ್. ಪ್ರವೀಣ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಈಗಾಗಲೇ ನಡೆದಿದ್ದು, ದೀಪಾವಳಿಯ ಸಂಭ್ರಮದ ಸಂದರ್ಭದಲ್ಲಿ ನಾಳೆ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ.
ಶಿರ್ತಾಡಿ ಪಂಚಾಯತ್ ಸದಸ್ಯರಾಗಿ ಕಳೆದ ಎರಡೂವರೆ ದಶಕಗಳಿಂದ ಶಿರ್ತಾಡಿ ಪರಿಸರದಲ್ಲಿ ಜನಪ್ರಿಯರಾಗಿರುವ ಇವರು ಮಂಗಳೂರು ಎಪಿಎಂಸಿ ಅಧ್ಯಕ್ಷರಾಗಿ,ಕಲ್ಲಬೆಟ್ಟು ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
.