ಕಾರ್ಕಳ

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಪ್ರವೀಣ್ ಕುಮಾರ್

ಕಾಂಗ್ರೆಸ್ ಮೂಡುಬಿದಿರೆ ಬ್ಲಾಕ್ ನೂತನ ಅಧ್ಯಕ್ಷರಾಗಿ ಶಿರ್ತಾಡಿ ಗ್ರಾಮ ಪಂಚಾಯತ್ ಸದಸ್ಯ ಎಸ್. ಪ್ರವೀಣ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಈಗಾಗಲೇ ನಡೆದಿದ್ದು, ದೀಪಾವಳಿಯ ಸಂಭ್ರಮದ ಸಂದರ್ಭದಲ್ಲಿ ನಾಳೆ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ.


ಶಿರ್ತಾಡಿ ಪಂಚಾಯತ್ ಸದಸ್ಯರಾಗಿ ಕಳೆದ ಎರಡೂವರೆ ದಶಕಗಳಿಂದ ಶಿರ್ತಾಡಿ ಪರಿಸರದಲ್ಲಿ ಜನಪ್ರಿಯರಾಗಿರುವ ಇವರು ಮಂಗಳೂರು ಎಪಿಎಂಸಿ ಅಧ್ಯಕ್ಷರಾಗಿ,ಕಲ್ಲಬೆಟ್ಟು ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


.

Related posts

ನಾಡ್ಪಾಲು ಗ್ರಾಮದಲ್ಲಿ ಹುಲಿ, ಚಿರತೆಗಳ ಉಪಟಳ: ಸಾಕು ಪ್ರಾಣಿಗಳಿಗಿಲ್ಲ ರಕ್ಷಣೆ

Madhyama Bimba

ಶ್ರೀ ಮಾರಿಯಮ್ಮ ದೇವಸ್ಥಾನ ಕೌಡೂರು ಬೈಲೂರು ಚಂಡಿಕಾ ಹೋಮ

Madhyama Bimba

ಆಟೋರಿಕ್ಷಾ-ಬೈಕ್ ಅಪಘಾತ: ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More