ಕಾರ್ಕಳ

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಪ್ರವೀಣ್ ಕುಮಾರ್

ಕಾಂಗ್ರೆಸ್ ಮೂಡುಬಿದಿರೆ ಬ್ಲಾಕ್ ನೂತನ ಅಧ್ಯಕ್ಷರಾಗಿ ಶಿರ್ತಾಡಿ ಗ್ರಾಮ ಪಂಚಾಯತ್ ಸದಸ್ಯ ಎಸ್. ಪ್ರವೀಣ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಈಗಾಗಲೇ ನಡೆದಿದ್ದು, ದೀಪಾವಳಿಯ ಸಂಭ್ರಮದ ಸಂದರ್ಭದಲ್ಲಿ ನಾಳೆ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ.


ಶಿರ್ತಾಡಿ ಪಂಚಾಯತ್ ಸದಸ್ಯರಾಗಿ ಕಳೆದ ಎರಡೂವರೆ ದಶಕಗಳಿಂದ ಶಿರ್ತಾಡಿ ಪರಿಸರದಲ್ಲಿ ಜನಪ್ರಿಯರಾಗಿರುವ ಇವರು ಮಂಗಳೂರು ಎಪಿಎಂಸಿ ಅಧ್ಯಕ್ಷರಾಗಿ,ಕಲ್ಲಬೆಟ್ಟು ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


.

Related posts

ಸೇಂಟ್ ಲಾರೆನ್ಸ್ ಬಸಿಲಿಕಾ ಅತ್ತೂರು : ಕ್ರಿಸ್‌ಮಸ್ ಪವಿತ್ರ ಬಲಿ ಪೂಜೆ

Madhyama Bimba

ಕಾರ್ಕಳ ಮತ್ತು ಶಿರ್ವ ಜೆಎಂಜೆ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು ಲಭ್ಯ

Madhyama Bimba

ಕಾರ್ಕಳ: ಮುಡಾರು ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More