ಕಾರ್ಕಳ

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಪ್ರವೀಣ್ ಕುಮಾರ್

ಕಾಂಗ್ರೆಸ್ ಮೂಡುಬಿದಿರೆ ಬ್ಲಾಕ್ ನೂತನ ಅಧ್ಯಕ್ಷರಾಗಿ ಶಿರ್ತಾಡಿ ಗ್ರಾಮ ಪಂಚಾಯತ್ ಸದಸ್ಯ ಎಸ್. ಪ್ರವೀಣ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಈಗಾಗಲೇ ನಡೆದಿದ್ದು, ದೀಪಾವಳಿಯ ಸಂಭ್ರಮದ ಸಂದರ್ಭದಲ್ಲಿ ನಾಳೆ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ.


ಶಿರ್ತಾಡಿ ಪಂಚಾಯತ್ ಸದಸ್ಯರಾಗಿ ಕಳೆದ ಎರಡೂವರೆ ದಶಕಗಳಿಂದ ಶಿರ್ತಾಡಿ ಪರಿಸರದಲ್ಲಿ ಜನಪ್ರಿಯರಾಗಿರುವ ಇವರು ಮಂಗಳೂರು ಎಪಿಎಂಸಿ ಅಧ್ಯಕ್ಷರಾಗಿ,ಕಲ್ಲಬೆಟ್ಟು ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


.

Related posts

ಎನ್‌ಐಎಫ್‌ಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ.

Madhyama Bimba

ಶಿರ್ಲಾಲಿನಲ್ಲಿ ಆ. 16ರಂದು ದ್ವಿತೀಯ ವರ್ಷದ ಕುಣಿತ ಭಜನಾ ಸ್ಪರ್ಧೆ

Madhyama Bimba

ಹೆಬ್ರಿ: ಸಂಜೀವಿನಿ ಯೋಜನೆಯ ಹಣ ದುರುಪಯೋಗ- ಪ್ರಕರಣ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More