ಮೂಡುಬಿದಿರೆ

ದಕ್ಷಿಣ ಕನ್ನಡ 55ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಮೂಡುಬಿದಿರೆ ತಾಲೂಕಿನ ಮೂರು ಮಂದಿ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ 55 ಮಂದಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಜಿಲ್ಲೆಯ 20 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಲಭಿಸಿದೆ.
ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಶ್ಮಿತಾ ಜೈನ್ ಅವರಿಗೆ ಶಿಕ್ಷಣ ಕ್ಷೇತ್ರದ ಪ್ರವರ್ಧನೆಗಾಗಿ ಪ್ರಶಸ್ತಿ ನೀಡಲಾಗಿದೆ. ಕಂಬಳ ಕ್ಷೇತ್ರದಲ್ಲಿ ಇರುವೈಲು ಪಾಂಡಿಲ ಸತೀಶ್ಚಂದ್ರ ಸಾಲ್ಯಾನ್, ಕಲಾ ಕ್ಷೇತ್ರದಲ್ಲಿ ಮಾಂಟ್ರಾಡಿ ನಾರಾಯಣ ಪರವರಿಗೆ ಪ್ರಶಸ್ತಿ ದೊರೆತಿದೆ.

Related posts

ಮೂಡುಬಿದಿರೆ ಅಪೂರ್ವ ಜುವೆಲ್ಲರ್ಸ್ಸ್ ದೀಪಾವಳಿ ಕೊಡುಗೆ- ಪ್ರತಿ ಗ್ರಾಂ ಚಿನ್ನಕ್ಕೆ 200ರೂ. ರಿಯಾಯಿತಿ

Madhyama Bimba

ಎಕ್ಸಲೆ೦ಟ್ ವಾರ್ಷಿಕೋತ್ಸವ- ನಾವು ಕಾರ್ಯದಲ್ಲಿ ಸಾಗಬೇಕೇ ಹೊರತು ಕಾರಣದಲ್ಲಿ ಅಲ್ಲ: ಡಾ. ಔದ್ರಾಮ

Madhyama Bimba

ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ- ಸತತ 18ನೇ ಬಾರಿ ಆಳ್ವಾಸ್ ಶಾಲೆಗೆ ಸಮಗ್ರ ಪ್ರಶಸ್ತಿ- ಮೂರು ವಿಭಾಗದಲ್ಲಿ ಆಳ್ವಾಸ್‌ಗೆ ಬೃಹತ್ 143 ಪದಕಗಳ ಗರಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More