ಕಾರ್ಕಳ

ಪಡುಮಾರ್ನಾಡು ಗ್ರಾಮ ಪಂಚಾಯತಿಗೆ ಶಿವರಾಮ ಕಾರಂತ ಪ್ರಶಸ್ತಿ

ಕೋಟತಟ್ಟು ಗ್ರಾಮ ಪಂಚಾಯತಿ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನ ,ಕೋಟ ಇವರು ಕೊಡಮಾಡುವ 2023-24 ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿ-2024 ” ಪ್ರಶಸ್ತಿಗೆ ಮೂಡಬಿದ್ರೆ ತಾಲೂಕು ಪಡುಮಾರ್ನಾಡು ಗ್ರಾಮ ಪಂಚಾಯತಿಯು ಆಯ್ಕೆಯಾಗಿದೆ.

ಪ್ರಶಸ್ತಿಯನ್ನು ನವೆಂಬರ್ 10ರಂದು ಕೋಟದಲ್ಲಿ ಪಂಚಾಯತಿ ಅಧ್ಯಕ್ಢರಾದ ವಾಸುದೇವ ಉಪಾಧ್ಯಾಯ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗು ಸಹಾಯಕ ನಿರ್ದೇಶಕರು(ಪ್ರಭಾರ) ಸಾಯೀಶ ಚೌಟ ಮತ್ತು ಸದಸ್ಯರು ಮೇಘಾಲಯದ ಗೌರವಾನ್ವಿತ ರಾಜ್ಯಪಾಲರಿಂದ ಸ್ವೀಕರಿಸಲಿದ್ದಾರೆ.

Related posts

ನಂದಳಿಕೆಯಲ್ಲಿ ಸ್ಪೋಟಕ ಸಿಡಿದು ವ್ಯಕ್ತಿಗೆ ಗಾಯ

Madhyama Bimba

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಆಶ್ರಯದಲ್ಲಿ ಶೈಕ್ಷಣಿಕ ಜಿಲ್ಲೆ ಶಿರಸಿಯಲ್ಲಿ ಪ್ರೇರಣಾ ಶಿಬಿರ -2025

Madhyama Bimba

ಲಯನ್ಸ್ ಕ್ಲಬ್ ಕಾರ್ಕಳ ಸಿಟಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More