ಕಾರ್ಕಳ

ಉಡುಪಿ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ-ಕಾರ್ಕಳ ಜ್ಞಾನಸುಧಾದ ಇಬ್ಬರು ಮೈಸೂರು ವಿಭಾಗೀಯ ಮಟ್ಟಕ್ಕೆ

ಉಡುಪಿ: ರಾಜ್ಯ ಕ್ಷೇಮಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನ.21ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ಪ್ರಥಮ ಸ್ಥಾನವನ್ನುಹಾಗೂ ಪ್ರಥಮ ವಿಜ್ಞಾನ ವಿಭಾಗದಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Related posts

5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು, ಮಾಜಿ ಸಂಸದರಾದ ಡಾ. ಸಿ. ನಾರಾಯಣಸ್ವಾಮಿ ಉಡುಪಿ ಜಿಲ್ಲೆಗೆ ಭೇಟಿ

Madhyama Bimba

ಮೈಸೂರು ದಸರಾ ಸಿಎಂ ಕಪ್ ರಾಜ್ಯ ಮಟ್ಟದ ಕ್ರೀಡಾಕೂಟ: ವೆಂಕಟರಮಣ ಮಹಿಳಾ ಕಾಲೇಜಿನ ಪವಿತ್ರ ದ್ವಿತೀಯ

Madhyama Bimba

ಆರ್‌ಸಿಸಿ ಗುತ್ತಿಗೆದಾರರ ಸಂಘ- ಅಧ್ಯಕ್ಷರಾಗಿ ದಾಮೋದರ ಆಚಾರ್ ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಆಚಾರ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More