ಉಡುಪಿ: ರಾಜ್ಯ ಕ್ಷೇಮಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನ.21ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ಪ್ರಥಮ ಸ್ಥಾನವನ್ನುಹಾಗೂ ಪ್ರಥಮ ವಿಜ್ಞಾನ ವಿಭಾಗದಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
next post