ಕಾರ್ಕಳಹೆಬ್ರಿ

ಕಡ್ತಲ: ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಡ್ತಲ ಗ್ರಾಮೀಣ ಕಾಂಗ್ರೇಸ್ ಹಾಗೂ ಉದಯ್ ಶೆಟ್ಟಿ ಅಭಿಮಾನಿ ಬಳಗ ಕಡ್ತಲ, ಕುಕ್ಕುಜೆ, ಎಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 21.12.2024ರಂದು ದೊಂಡೇರಂಗಡಿ “ಕಲ್ಲಜಾಲು ಮೈದಾನ”ದಲ್ಲಿ ನಡೆಯಲಿರುವ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ “ಸೌಹಾರ್ದ ಟ್ರೋಫಿ” 2024-25 ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಎಳ್ಳಾರೆಯಲ್ಲಿ ಇಂದು ನಡೆಯಿತು.


ಹೆಬ್ರಿ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾದ ಗೋಪಿನಾಥ್ ಭಟ್ ಮುನಿಯಲು, ಕಡ್ತಲ ಗ್ರಾಮೀಣ ಕಾಂಗ್ರೇಸ್ ಅಧ್ಯಕ್ಷರಾದ ಜಗದೀಶ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ರಾಘವ ದೇವಾಡಿಗ, ಭೂ ನ್ಯಾಯ ಮಂಡಳಿ ಸದಸ್ಯರಾದ ರಾಘವ ಕುಕ್ಕುಜೆ, ಕಡ್ತಲ ಗ್ರಾಮ ಪಂಚಾಯತ್ ಸದಸ್ಯರಾದ ದೀಕ್ಷಿತ್ ಶೆಟ್ಟಿ, ರೇಖಾ ಸತೀಶ್, ಸೌಹಾರ್ದ ಟ್ರೋಫಿ 2024-25ರ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಸಂಪತ್ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

Related posts

ಟೀಚರ್ಸ್ ಬ್ಯಾಂಕ್- ಹೊಸ ಆಡಳಿತ ಮಂಡಳಿ ಸದಸ್ಯರ ಆಯ್ಕೆ

Madhyama Bimba

ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದ ವತಿಯಿಂದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ

Madhyama Bimba

ಆರ್‌ಸಿಸಿ ಗುತ್ತಿಗೆದಾರರ ಸಂಘ- ಅಧ್ಯಕ್ಷರಾಗಿ ದಾಮೋದರ ಆಚಾರ್ ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಆಚಾರ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More