Blog

ಶೈಕ್ಷಣಿಕ ಕ್ಷೇತ್ರದಲ್ಲಿ ವರ್ಧಮಾನ ಶಾಲೆಯ ಸಾಧನೆ

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ..ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ವರ್ಧಮಾನ ಪ್ರಾಥಮಿಕ ಶಾಲೆ ಯ ವಿದ್ಯಾರ್ಥಿಗಳ ಸಾಧನೆ*…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ದಿನಾಂಕ 01.12.2024ರಂದು ತುಮಕೂರಿನಲ್ಲಿ ಆಯೋಜಿಸಲಾದ ಗೀತಾ ಗಾಯನ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ವರ್ಧಮಾನ ಪ್ರಾಥಮಿಕ ಶಾಲೆ, ಸಾಣೂರು, ಕಾರ್ಕಳದ ಕಬ್ ದಳದ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆ ಮೆರೆದಿದ್ದಾರೆ.

ಈ ಸ್ಪರ್ಧೆಯಲ್ಲಿ ಆದಿತ್ ವರ್ಮ ಜೈನ್, ಮೇದಾಂಶ್ ಪಡುಮಲೆ, ಆರ್ಯನ್ ಜೈನ್, ಪ್ರಜ್ಞಾನ್ ಕೋಟ್ಯಾನ್, ಅಮೋಘ್ ಬಾಳಿಗ, ಹಾಗೂ ದೃವ್ ನಾಯಕ್ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಂಚಾಲಕರಾದ ಶಶಿಕಲಾ ಕೆ. ಹೆಗ್ಡೆ, ಕುಮಾರಯ್ಯ ಹೆಗ್ಡೆ, ಆಡಳಿತಾಧಿಕಾರ ಕರ್ತವ್ಯ ಜೈನ್, ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Related posts

ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯವರ್ಮ ಜೈನ್ ಉಪಾಧ್ಯಕ್ಷರಾಗಿ ಉದಯ ಪೂಜಾರಿ

Madhyama Bimba

ಸಂಘಟನೆಯ ಶ್ರೀ ಕಾಂತ್ ಮೇಲೆ ಕೇಸು ದಾಖಲು

Madhyama Bimba

ಅಮಲು ಪದಾರ್ಥ ಸೇವನೆ – ಬಂಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More