ಕಾರ್ಕಳ

ಛದ್ಮವೇಷ ಸ್ಪರ್ಧೆ: ಗಾನ್ವಿ ಯು. ಮೂಲ್ಯ ಜಿಲ್ಲಾ ಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ವಲಯ ಶ್ರೀಮದ್ ಭುವನೇಂದ್ರ ಶಾಲೆ, ಕಾರ್ಕಳ ಇವರ ಸಹಯೋಗದೊಂದಿಗೆ ನಡೆದ2024-25ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಲ್ಯೊಟ್ಟು ಗುರುಕೃಪಾ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಮೂರನೇ ತರಗತಿಯ ವಿದ್ಯಾರ್ಥಿನಿ ಗಾನ್ವಿ ಯು ಮೂಲ್ಯ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರಿಗೆ ಶಾಲಾ ಸಂಚಾಲಕರಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಯವರು ಹಾಗೂ ಶಿಕ್ಷಕ ವೃಂದ ಹಾರೈಸಿ ಅಭಿನಂದಿಸಿರುತ್ತಾರೆ.

Related posts

ಸ್ಟಾಫ್ ನರ್ಸ್ ಹುದ್ದೆ : ಅರ್ಜಿ ಆಹ್ವಾನ

Madhyama Bimba

ಅಕ್ರಮ ಮರಳು ಸಾಗಾಟ: ಬೈಲೂರು ಕೌಡೂರು ಹಾಗೂ ಕಾರ್ಕಳದಲ್ಲಿ 2 ಪ್ರಕರಣ ದಾಖಲು- ಮರಳು ಲಾರಿ ವಶ

Madhyama Bimba

ಜ.12: ಕಾರ್ಕಳದ ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಈಜು ಸ್ಪರ್ಧೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More