ಕಾರ್ಕಳ

ಇರ್ವತ್ತೂರು: ಕೆರೆಗೆ ಬಿದ್ದು ವ್ಯಕ್ತಿ ಸಾವು

ಇರ್ವತ್ತೂರು ನೆಲ್ಯೊಟ್ಟು ಬಳಿ ಮಾನಸಿಕ ವ್ಯಕ್ತಿಯೋರ್ವರು ಕಾಲು ಜಾರಿ ಕೆರೆಗೆ ಬಿದ್ದು ಸಾವಿಗೀಡಾದ ಘಟನೆ ಡಿ. 6ರಂದು ನಡೆದಿದೆ.


ಸುರೇಶ್ ಪೂಜಾರಿ(55) ಮೃತಪಟ್ಟ ದುರ್ದೈವಿ. ಇವರು ಮಾನಸಿಕರಾಗಿದ್ದರು ಎಂದು ಹೇಳಲಾಗುತ್ತಿದೆ.

Related posts

ಕ್ರೈಸ್ಟ್‌ಕಿಂಗ್: ಚೆಸ್ ಪಂದ್ಯಾಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಶಾನ್ವಿ ಬಲ್ಲಾಳ್ ಸತತ ಐದನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Madhyama Bimba

ಹಿರ್ಗಾನ ಚಿಕ್ಕಲ್‌ಬೆಟ್ಟು ಗುತ್ತಿನ ಜಗತ್ಪಾಲ ಅತಿಕಾರಿ ನಿಧನ

Madhyama Bimba

ಯಕ್ಷಗಾನ ಪ್ರದರ್ಶನಕ್ಕೆ ಪೋಲೀಸರ ತಡೆ ಘಟನೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ- ಪಕ್ಷದ ಮೇಲೆ ಮಿತ್ಯಾರೋಪ ಸಹಿಸಲ್ಲ- ಕಾರ್ಲೋತ್ಸವದ ತಡೆಗೆ ಶತ ಪ್ರಯತ್ನ ಪಟ್ಟು ಮಾರ್ಯಾದೆ ಕಳೆದು ಕೊಂಡವರಿಂದ ನೈತಿಕತೆಯ ಪಾಠದ ಅಗತ್ಯವಿಲ್ಲ -ಶುಭದರಾವ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More