ಮೂಡುಬಿದಿರೆ

ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆ: ಮೂಡುಬಿದಿರೆಯ ಕೆಐಸಿಎಂ ತರಬೇತಿ ಸಂಸ್ಥೆಯ ಶಿಕ್ಷಣಾರ್ಥಿಗಳಿಗೆ ಪ್ರಥಮ ಬಹುಮಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು ಇದರ ಆಶ್ರಯದಲ್ಲಿ ಡಿ.೮ ರಂದು ಅಂತರ್ ಕೆ.ಐ.ಸಿ.ಎಂ ತರಬೇತಿ ಸಂಸ್ಥೆಗಳ ಶಿಕ್ಷಣಾರ್ಥಿಗಳಿಗೆ ನಡೆದ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಕೆಐಸಿಎಂ ತರಬೇತಿ ಸಂಸ್ಥೆಯ ಶಿಕ್ಷಣಾರ್ಥಿಗಳು ಮೊದಲನೆಯ ಬಹುಮಾನ ಪಡೆಯುವುದರ ಜೊತೆಗೆ ಪರ್ಯಾಯ ಪಾರಿತೋಷಕವನ್ನು ಪಡೆದಿರುತ್ತಾರೆ.


“ಸಹಕಾರ ಸಂಸ್ಥೆಗಳಲ್ಲಿ ಸಂಶೋಧನೆ, ಅನ್ವೇಷಣೆ, ಉತ್ತಮ ಆಡಳಿತಕ್ಕೆ ಆದ್ಯತೆ ನೀಡಿದರೆ ಮಾತ್ರವೇ ಸಹಕಾರಿ ಚಳವಳಿ ಬಲಗೊಳ್ಳುವುದು” ಎಂಬ ವಿಷಯದಲ್ಲಿ ಪರ್ಯಾಯ ಪಾರಿತೋಷಕವನ್ನು ಗಳಿಸಿದ ದೀಕ್ಷಾ ಮತ್ತು ಕಾವ್ಯ ಶಿಕ್ಷಣಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದರು.

Related posts

ಆಳ್ವಾಸ್ ವಿದ್ಯಾರ್ಥಿಗಳ ಸಾಧನೆಯ ಗುಟ್ಟು ಸಂಜೆ 5 ಘಂಟೆಯ ನಂತರದ ಕಲಿಕೆ: ವಿವೇಕ್ ಆಳ್ವ

Madhyama Bimba

ಕರಿಂಜೆಯಲ್ಲಿ ಬಸ್ ತಂಗುದಾಣ ಉದ್ಘಾಟನೆ

Madhyama Bimba

ಗ್ಯಾರಂಟಿ ಸಮಿತಿ ನಿಯೋಗ ದಿಂದ ತಹಸೀಲ್ದಾರ್ ಭೇಟಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More