Blog

ಹಿರ್ಗಾನ ಸಮೀಪ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಕಾರ್ಕಳದ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಕ್ರಾಸ್ ಬಳಿಯ ಹರಿಯಪ್ಪನ ಕೆರೆಯ ಅಪಾಯಕಾರಿ ದುಗ್ಗಂಟ್ರಾಯ ತಿರುವಿನಲ್ಲಿ ಇಂದು ಸಂಜೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ದೇಹ ಚಿದ್ರವಾಗಿದೆ

ಬೈಕ್ ಸವಾರ ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಪಿಕಪ್ ಗೆ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟಿದ್ದರು.

ಅಪಘಾತಕ್ಕೀಡಾದ ಬೈಕ್ ನೆಲ್ಲಿಕಟ್ಟೆಯ ಲಾರೆನ್ಸ್ ಅಲ್ಮೇಡಾ ಎಂಬವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಕಾರ್ಕಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Related posts

ಮಿಯ್ಯಾರು ಬಳಿ ಮನೆಗೆ ಬಡಿದ ಸಿಡಿಲು – 3 ಮಂದಿಗೆ ಗಾಯ

Madhyama Bimba

ಹೆಬ್ರಿಯಲ್ಲಿ ಕೊಳೆತ ಶವ

Madhyama Bimba

ಓಮ್ನಿ ಗೆ ಬೆಂಕಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More