ಕಾರ್ಕಳಮೂಡುಬಿದಿರೆ

ವಿದ್ಯಾಗಿರಿಯಲ್ಲಿ ಶಾಸಕರಿಂದ ಸರಕಾರಿ ಬಸ್ ಗೆ ಹಸಿರು ನಿಶಾನೆ

ಮಂಗಳೂರಿನಿಂದ ಮೂಡುಬಿದಿರೆಯಾಗಿ ಕಾರ್ಕಳಕ್ಕೆ ಸಂಚರಿಸುವ ಕೆ ಎಸ್ ಆರ್ ಟಿ ಸಿ ಬಸ್ ಸೇವೆಗೆ ಮೂಡುಬಿದಿರೆ ವಿದ್ಯಾಗಿರಿಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಪುರಸಭೆ ಅಧ್ಯಕ್ಷ ಜಯಶ್ರೀ ಕೇಶವ, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಬಿಜೆಪಿ ಮುಖಂಡರಾದ ರಂಜಿತ್ ಪೂಜಾರಿ, ಈಶ್ವರ್ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು.


ಕ್ಷೇತ್ರದ ಜನರ ಹಾಗೂ ವಿದ್ಯಾರ್ಥಿಗಳ ಬಹುದಿನಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸಂಚಾರ ಇಂದಿನಿಂದ ಪ್ರಾರಂಭಗೊಂಡಿದೆ.

Related posts

ಶಿಕ್ಷಣ ಸಂಸ್ಥೆಗಳ ವ್ಯಾಪಾರೀಕರಣಕ್ಕೆ ಕನ್ನಡ ಮಾಧ್ಯಮ ಶಾಲೆಗಳು ಬಲಿ: ಅಭಯಚಂದ್ರ ಆತಂಕ

Madhyama Bimba

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ಸಂಭ್ರಮ ಶನಿವಾರ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ

Madhyama Bimba

ಕೆರ್ವಾಶೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಗ್ರಹ ಶನಿಶಾಂತಿ ಸಹಿತ ಶನೈಶ್ಚರ ಪೂಜೆ ಹಾಗೂ ದೀಪೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More