ಮೂಡುಬಿದಿರೆ

ಸರಕಾರಿ ಬಸ್ ಪ್ರಾರಂಭ: ಕಾಂಗ್ರೆಸ್ ಸ್ವಾಗತ

ಮಂಗಳೂರು ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪ್ರಾರಂಭ ಮಾಡಿದ ಕೆ. ಎಸ್ ಆರ್ ಟಿ ಸಿ ಬಸ್ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು.

ಮುಡಾ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಪುರಸಭೆ ಸದಸ್ಯ ರಾದ ಪುರಂದರ ದೇವಾಡಿಗ, ಸುರೇಶ್ ಕೋಟ್ಯಾನ್,ಪಕ್ಷದ ವಕ್ತಾರ ರಾಜೇಶ್ ಕಡಲಕೆರೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಪ್ರಿಯಾ ದಿಲೀಪ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


ಗ್ಯಾರಂಟಿ ಸಮಿತಿ ಸದಸ್ಯರುಗಳು ಭಾಗವಹಿಸಿದ್ದರು.

Related posts

ಸರಕಾರಿ ನೌಕರರ ಸಂಘಕ್ಕೆ ಆಯ್ಕೆ

Madhyama Bimba

‘ಆಳ್ವಾಸ್ ಪದವಿ ಪೂರ್ವ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ’- ಎಸ್.ಎಸ್.ಎಲ್.ಸಿ. ಸಿಬಿಎಸ್‌ಇ, ಐಸಿಎಸ್‌ಇ, ರಾಜ್ಯ ಪಠ್ಯಕ್ರಮಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶ

Madhyama Bimba

ಪಡುಕೊಣಾಜೆ ಗ್ರಾಮದಲ್ಲಿ 45 ಎಕ್ರೆ ಜಾಗ ವಕ್ಫ್‌ಗೆ ಆರೋಪ- ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ಧಿಗೆ ಅರುಣ್ ಶೆಟ್ಟಿ ಆಕ್ರೋಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More