ಮೂಡುಬಿದಿರೆ

ಶ್ರೀ ಕ್ಷೇತ್ರ ಪುತ್ತಿಗೆಗೆ ಡಾ.ವೀರೇಂದ್ರ ಹೆಗ್ಗಡೆ ಭೇಟಿ

ಜೀರ್ಣೋದ್ಧಾರ ಹಂತದಲ್ಲಿರುವ ಶ್ರೀಕ್ಷೇತ್ರ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಡಾ.ಡಿ ವಿರೇಂದ್ರ ಹೆಗ್ಗಡೆ ಶನಿವಾರ ಭೇಟಿ ನೀಡಿ ದೇವಾಲಯದ ಕಾಮಗಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ದೇವಳದ ಆನುವಂಶಿಕ ಮೊಕ್ತೇಸರ, ಚೌಟರ ಅರಮನೆಯ ಕುಲದೀಪ ಎಂ., ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಉಪಾಧ್ಯಕ್ಷರಾದ ಶಿವ ಪ್ರಸಾದ್ ಆಚಾರ್ಯ, ಧನಕೀರ್ತಿ ಬಲಿಪ, ಜಂಟಿ ಕಾರ್ಯದರ್ಶಿಗಳಾದ ಕೆ.ಶ್ರೀಪತಿ ಭಟ್, ವಿದ್ಯಾ ರಮೇಶ್ ಭಟ್, ವಾದಿರಾಜ ಮಡ್ಮನ್ನಾಯ, ಪ್ರಧಾನ ಅರ್ಚಕ ಅಡಿಗಳ್ ಅನಂತಕೃಷ್ಣ, ನಾಗವರ್ಮ ಜೈನ್ ಮತ್ತಿತರರಿದ್ದರು.

Related posts

ತುಳುನಾಡಿನ ಸಾಂಸ್ಕೃತಿಕ ಅನನ್ಯತೆಗೆ ಜೈನ ಅರಸರ ಕೊಡುಗೆ ಅಪೂರ್ವವಾದದ್ದು: ಡಾ. ಪುಂಡಿಕಾಯಿ ಗಣಪಯ್ಯ ಭಟ್

Madhyama Bimba

ಕನ್ನಡ ನಾಡು ನುಡಿಗೆ ಕಾಂತಾವರ ಕನ್ನಡ ಸಂಘದ ಕೊಡುಗೆ ಅರ್ಥಪೂರ್ಣವಾದುದು

Madhyama Bimba

ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಂದ ಖಾಸಗಿ ಜಮೀನು ವಶಕ್ಕೆ ಹುನ್ನಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More