ಹೆಬ್ರಿ

ಬೆಳ್ವೆ ಗ್ರಾಮ ಆಡಳಿತಾಧಿಕಾರಿ ರಮೇಶ್ ನಿಧನ

ಹೆಬ್ರಿ : ಹೆಬ್ರಿ ತಾಲ್ಲೂಕಿನ ಬೆಳ್ವೆ ಗ್ರಾಮ ಆಡಳಿತಾಧಿಕಾರಿ ಕುಂದಾಪುರ ತಾಲ್ಲೂಕಿನ ಸಿದ್ಧಾಪುರ ಕೆಳಪೇಟೆ ನಿವಾಸಿ ರಮೇಶ್ (57) ಬುಧವಾರ ಅನಾರೋಗ್ಯದಿಂದ ಮೃತರಾದರು.


ಮೃತರಿಗೆ ಪತ್ನಿ ಹಾಗೂ ಮಗಳು ಇದ್ದಾರೆ. ಹೆಬ್ರಿ ತಹಶೀಲ್ಧಾರ್ ಎಸ್.ಎ.ಪ್ರಸಾದ್, ಉಪತಹಶೀಲ್ಧಾರ್ ರಾಘವೇಂದ್ರ ನಾಯ್ಕ್, ಕಂದಾಯ ನೀರಿಕ್ಷಕ ಹಿತೇಶ್ ಯುಬಿ, ತಾಲ್ಲೂಕು ಸರ್ವೆಯರ್ ರವಿರಾಜ್, ಗ್ರಾಮ ಆಡಳಿತಾಧಿಕಾರಿಗಳಾದ ರಾಚಪ್ಪಜಿ, ನವೀನ್ ಕುಮಾರ್ ಸಹಿತ ಕಂದಾಯ ಅಧಿಕಾರಿಗಳು ಅಂತಿಮನಮನ ಸಲ್ಲಿಸಿದರು.

Related posts

ಆಟೋರಿಕ್ಷಾ-ಬೈಕ್ ಅಪಘಾತ: ಗಾಯ

Madhyama Bimba

ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Madhyama Bimba

ಜಿಲ್ಲೆಯಲ್ಲಿ ಗುರುತಿಸಲಾದ ಬ್ಲ್ಯಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ . ಕೆ ವಿದ್ಯಾಕುಮಾರಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More