ಕಾರ್ಕಳ

ಕೊಳಕ್ಕೆ ಇರ್ವತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ ತಾಲೂಕು ಕೊಳಕ್ಕೆ ಇರ್ವತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳಿಯ ಹಾಗೂ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ. ಎನ್. ರಾಜೇಂದ್ರ ಕುಮಾರ್‌ರವರು ಬಿಡುಗಡೆ ಮಾಡಿದರು.


ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಎಸ್ ಕೋಟ್ಯಾನ್, ಪಂಚಾಯತ್ ಅಧ್ಯಕ್ಷರಾದ ಭರತ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಉದಯ ಎಸ್ ಕೋಟ್ಯಾನ್, ಮುಂಬೈ ಸಮಿತಿಯ ಅಧ್ಯಕ್ಷರಾದ ಸದಾನಂದ ಎಸ್ ಪೂಜಾರಿ ಮತ್ತು ಶಾಲೆಯ ದೈಹಿಕ ಶಿಕ್ಷಕರಾದ ಆನಂದ ಪೂಜಾರಿ ಉಪಸ್ಥಿತರಿದ್ದರು.

Related posts

ಸುಜ್ಞಾನನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ಹಾಗೂ ಅನುದಾನ ವಿತರಣಾ ಕಾರ್ಯಕ್ರಮ

Madhyama Bimba

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಎನ್ ಎಸ್ ಎಸ್ ವಾರ್ಷಿಕ ಶಿಬಿರದ ಉದ್ಘಾಟನೆ

Madhyama Bimba

ದೆಹಲಿಯಲ್ಲಿ ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು “ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಇನ್ನಾದ ಮನು ಶೆಟ್ಟಿ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More