ಕಾರ್ಕಳ

ಒಡಿಯೂರು ಗ್ರಾಮ ವಿಕಾಸ ಯೋಜನೆಯಿಂದ ಸ್ವಚ್ಛತಾ ಕಾರ್ಯ

ಹಿರ್ಗಾನ: ಒಡಿಯೂರು ಗ್ರಾಮ ವಿಕಾಸ ಯೋಜನೆಯಿಂದ ಚಿಕ್ಕಲ್‌ಬೆಟ್ಟು ಶಾಲೆಯಿಂದ ವ್ಯಾಘ್ರಚಾಮುಂಡಿ ದೈವಸ್ಥಾನದವರೆಗೆ ಡಾಮಾರು ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಳನ್ನು ತೆಗೆದು ಸ್ವಚ್ಛತೆ ಮಾಡಲಾಯಿತು.


ಸ್ವಚ್ಛತಾಕಾರ್ಯದಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಅಧ್ಯಕ್ಷರಾದ ತಾರಾನಾಥ ಶೆಟ್ಟಿ ಹಾಗೂ ಸೇವಾದೀಕ್ಷಿತೆ ಶ್ರೀಮತಿ ರೂಪಾರವರು ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಬಜಗೋಳಿ ಸರಕಾರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Madhyama Bimba

ಸಿಡಿಲು ಬಡಿದು ಹಾನಿ

Madhyama Bimba

ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಂದ ಖಾಸಗಿ ಜಮೀನು ವಶಕ್ಕೆ ಹುನ್ನಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More