Blog

ಹಿರ್ಗಾನ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

ಹಿರ್ಗಾನ ವ್ಯವಸಾಯ ಸೇವಾ ಸಹಕಾರ ಸಂಘ ಇದರ ನಿರ್ದೇಶಕ ಮಂಡಳಿಯ ಸ್ಥಾನಕ್ಕೆ 12 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಸಿರಿಯಣ್ಣ ಶೆಟ್ಟಿ, ಹರೀಶ್ ಶೆಟ್ಟಿ, ಅನಿಲ್ ಪೂಜಾರಿ, ಹರೀಶ್ಚಂದ್ರ ಕುಲಾಲ್, ವಿನಯ ಕುಮಾರ್, ರವೀಂದ್ರ ಕುಮಾರ್, ರತ್ನಾವತಿ ಎನ್. ನಾಯಕ್, ಕಲ್ಯಾಣಿ ಶೆಟ್ಟಿ, ತಾರಾನಾಥ್ ಶೆಟ್ಟಿ, ಶಂಕರ ನಾಯಕ್, ಪ್ರಕಾಶ್ ಗೋಕುಲ್ ನಾಯ್ಕ್, ಉಮೇಶ್ ನಾಯ್ಕ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ

Related posts

ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರು vs ಮುಖ್ಯಧಿಕಾರಿ

Madhyama Bimba

ಅಂತಿಮ ಲೆಕ್ಕಪರಿಶೋಧಕರ ಪರೀಕ್ಷೆಯಲ್ಲಿ ರಕ್ಷಾ ಶೆಟ್ಟಿ ತೇರ್ಗಡೆ

Madhyama Bimba

ನಕ್ಸಲರಿಗೆ ಪ್ಯಾಕೇಜ್ – ನಾಗರೀಕ ಸಮಾಜಕ್ಕೆ ಧಕ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More