ಕಾರ್ಕಳ

ಕಾರ್ಕಳ:ರಕ್ತದಾನ ಶಿಬಿರ-ಉಚಿತ ಕಣ್ಣಿನ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಉಚಿತ ಕನ್ನಡಕ ವಿತರಣೆ

ಬಂಡಿಮಠ ಫೌಂಡೇಶನ್ ಕಾರ್ಕಳ ಇದರ ವತಿಯಿಂದ ಕಾರ್ಕಳ ಮೆಡಿಕಲ್ ಹೆಲ್ಪ್ ಲೈನ್ (ರಿ.) ಇದರ ಸಹಭಾಗಿತ್ವದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಮಂಗಳೂರು, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಸಹಯೋಗದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಇದರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಪೊರೆಶಸ್ತ್ರ ಚಿಕಿತ್ಸೆ ಮತ್ತು ಉಚಿತ ಕನ್ನಡಕ ವಿತರಣೆ ಜ.14 ಮಂಗಳವಾರ ಮದೀನ ಮಸೀದಿ ಸಭಾಂಗಣ ತಾಲೂಕು ಆಫೀಸ್ ರಸ್ತೆ ಕಾರ್ಕಳ ಇಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ನಡೆಯಲಿದೆ.

Related posts

ಆಕಸ್ಮಿಕ ಕಾಲು ಜಾರಿ ಮೃತ್ಯು

Madhyama Bimba

ಹೆಬ್ರಿ ಬಡಾಗುಡ್ಡೆ: ಕೊರತಿ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ- ವಿಜ್ಞಾಪನ ಪತ್ರ ಬಿಡುಗಡೆ

Madhyama Bimba

ನೀರೆಯ ವ್ಯಕ್ತಿ ಹೊಳೆ ಬದಿಯಲ್ಲಿ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More