ಕಾರ್ಕಳ

ಕಾರ್ಕಳ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಕಾರ್ಕಳ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆಯಲ್ಲಿ ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.


13 ನಿರ್ದೇಶಕ ಸ್ಥಾನಗಳಿಗೆ ಅಶೋಕ್ ಕುಮಾರ್ ಬಲ್ಲಾಳ್, ನಾರಾಯಣ ನಾಯ್ಕ, ಮೋಹಿನಿ ಜೆ. ಸಾಲ್ಯಾನ್, ಸುದೀಪ್ ಶೆಟ್ಟಿ, ರಘುವೀರ್ ಎಂ. ಶೆಣೈ, ರವಿರಾಜ ಉಪಾಧ್ಯಾಯ, ಭೋಜ ಪೂಜಾರಿ, ಚಂದ್ರಶೇಖರ ಬಾಯರಿ ಕೆ., ಪಾಂಡುರಂಗ ಪ್ರಭು, ರಾಘವ ಶೆಟ್ಟಿ, ಬಾಬು, ಜಯಲಕ್ಷ್ಮೀ, ಕುಲದೀಪಕ್ ಸುವರ್ಣ ಮುಂದಿನ 5 ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಚುನಾವಣಾ ರಿಟರ್ನಿಂಗ್ ಅಧಿಕಾರಿಯಾಗಿ ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್. ಚುನಾವಣಾ ಪ್ರಕ್ರಿಯೆ ನಡೆಸಿದರು. ಬ್ಯಾಂಕ್‌ನ ವ್ಯವಸ್ಥಾಪಕ ಪ್ರೀತನ್ ಡಿಸೋಜ ಹಾಗೂ ಸಿಬ್ಬಂದಿ ಸಹಕರಿಸಿದರು.

Related posts

ಕ್ರೈಸ್ಟ್‌ಕಿಂಗ್: ಪ್ರತಿಭಾ ಕಾರಂಜಿಯ ಕವ್ವಾಲಿ ಸ್ವರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Madhyama Bimba

ಗ್ರಾಮ ಪಂಚಾಯತ್‌ಗಳ ಉಪಚುನಾವಣೆ ವೇಳಾಪಟ್ಟಿ ಪ್ರಕಟ

Madhyama Bimba

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜೆ- ನಿವೃತ್ತಿ ಹೊಂದಿದ ಅಡುಗೆ ಸಹಾಯಕಿ ಶ್ರೀಮತಿ ಮಾಲತಿ ಭಂಡಾರಿಯವರಿಗೆ ಬೀಳ್ಕೊಡುಗೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More