ಕಾರ್ಕಳ

ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆ- ಕಾರ್ಕಳ ಜ್ಞಾನಸುಧಾದ 28 ವಿದ್ಯಾರ್ಥಿಗಳ ಸಾಧನೆ

ಕಾರ್ಕಳ : ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್‌ಟೆಸ್ಟ್) ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ವಾಣಿಜ್ಯ ವಿಭಾಗದ 32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 28ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ.

ಸಂಸ್ಥೆಯ ಕು.ರಕ್ಷಾರಾಮಚಂದ್ರ ಅವರು 200ರಲ್ಲಿ 163 ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಯಾಗಿರುತ್ತಾರೆ.


ಜೊತೆಗೆ ಖತಿಜಾತುಲ್ ರಾಫಿಯಾ, ಹೃಷಿಕೇಶ್ ಸತೀಶ್ ಶೆಟ್ಟಿ, ಮ್ಯಾಕ್ಲಿನ್ ಜಾಕ್‌ಡಿ’ಮೆಲ್ಲೊ, ಶ್ರೀಧಾ ಶೆಟ್ಟಿ, ರಕ್ಷಿತಾ ಜನ್ನೆ, ಶೋಧನ್ ಕುಮಾರ್ ಶೆಟ್ಟಿ, ಶ್ರಜಿತ್ ಕುಲಾಲ್, ಶ್ರಾವಂತ್P ಮಾರ್ ಶೆಟ್ಟಿ, ಪ್ರಥಮ್ ನಾಯಕ್, ರಕ್ಷಿತ್ ಆರ್, ಪ್ರಜನ್, ಅಜಯ್ ಡಿ. ನಾಯಕ್, ಆಯುಶ್ ಶೆಟ್ಟಿ, ನಮೀಶ್ ಎನ್ ಶೆಟ್ಟಿ, ವಿಘ್ನೇಶ್, ಕೆ.ಆಂಕಿತಾ ಪೈ, ಪ್ರೇರಣಾ ಸುನಿಲ್ ಕುಮಾರ್, ಸಮರ್ಥ್ ವಿಜಯ್ ದೇವಾಡಿಗ, ಅಪೇಕ್ಷಾ, ಹುದಾಹಮ್ರಾ, ಕಾವ್ಯ ಸೆಲ್ಲಾ ಮುತು(100), ರಾಜೇಂದ್ರ ಎನ್. ಮಲ್ಯಾ, ಶುಧಿನ್ ಶೆಟ್ಟಿ, ಸುಭೀತ್, ಸುವೀಕ್ಷಾ, ವಿಶ್ವಾಸ್ ನಾಯ್ಕ್ ಮತ್ತು ಯಶಸ್ವಿನಿ ಸೇರಿದಂತೆ ಒಟ್ಟು28 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ.

Related posts

ಮುದ್ರಾಡಿಯಲ್ಲಿ ರಾಮಾಯಣ, ಮಹಾಭಾರತ ಪರೀಕ್ಷೆಗಳ ಪ್ರಶಸ್ತಿ ಪತ್ರ ವಿತರಣೆ

Madhyama Bimba

ಹಿರ್ಗಾನ ಚಿಕ್ಕಲ್‌ಬೆಟ್ಟು ಗುತ್ತಿನ ಜಗತ್ಪಾಲ ಅತಿಕಾರಿ ನಿಧನ

Madhyama Bimba

ಫಲಪುಷ್ಪ ಪ್ರದರ್ಶನ: ಮಳಿಗೆ ತೆರೆಯಲು ಅವಕಾಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More