Blog

ಅಜೆಕಾರು ವ್ಯವಸಾಯಿಕ ಸಹಕಾರಿ ಸಂಘ ಅಧ್ಯಕ್ಷರಾಗಿ ಶಾಂತಿರಾಜ್ ಜೈನ್, ಉಪಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ

ಅಜೆಕಾರು ವ್ಯವಸಾಯಿಕ ಸಹಕಾರಿ ಸಂಘ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಶಾಂತಿರಾಜ್ ಜೈನ್, ಉಪಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಈ ಹಿಂದಿನ ಅವಧಿಯಲ್ಲಿ ಶಾಂತಿರಾಜ್ ಜೈನ್ ಅಧ್ಯಕ್ಷರಾಗಿ ಹಾಗೂ ಪ್ರಶಾಂತ್ ಶೆಟ್ಟಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.


ಜ. 23ರಂದು ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯಿತು.


ನಿರ್ದೇಶಕರಾದ ಅರುಣ್ ಕುಮಾರ್ ಹೆಗ್ಡೆ, ಬಾಲಕೃಷ್ಣ ಪಿ., ಲಕ್ಷ್ಮಣ್ ವಾಗ್ಳೆ, ರವೀಂದ್ರ ಪಿ., ದಿನೇಶ್ ನಾಯಕ್, ಶ್ರೀಮತಿ ಜಲಜಾ ಶೆಟ್ಟಿ, ಶ್ರೀಮತಿ ವಿಜೇತ ಪೈ, ಸತೀಶ್ ಪೂಜಾರಿ, ಕೆ. ಪ್ರಶಾಂತ್ ಶೆಟ್ಟಿ, ರಾಘವೇಂದ್ರ, ರಾಕೇಶ್ ನಾಯ್ಕ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರತಿನಿಧಿ ವಲಯ ಮೇಲ್ವಿಚಾರಕರಾದ ಜಯಂತ್ ಕುಮಾರ್ ಉಪಸ್ಥಿತರಿದ್ದರು.

Related posts

ಮೂಡುಬಿದಿರೆ ಲಾಡಿಯಲ್ಲಿ ಫೆ.12 ರಿಂದ 16ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ

Madhyama Bimba

ಕಾರ್ಕಳಕ್ಕೆ ಬಾಲಿವುಡ್ ನಟರು

Madhyama Bimba

ಹೆಬ್ರಿಯಲ್ಲಿ ಕೊಳೆತ ಶವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More