ಮೂಡುಬಿದಿರೆ

ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯ ವಾಸು ಗೌಡ ನಿಧನ

ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯ ವಾಸು ಗೌಡ ಗುಡ್ಡೆಯಂಗಡಿರವರು ಇಂದು ಸ್ವಗೃಹದಲ್ಲಿ ಹೃದಯಾಘಾತ ಕ್ಕೊಳಗಾದರು.

ಪ್ರಥಮ ಅವಧಿಯ ಸದಸ್ಯರಾದ ಅವರು ಪತ್ನಿ ಮೂವರು ಪುತ್ರರನ್ನು ಅಗಲಿದ್ದಾರೆ.

Related posts

ಕನ್ನಡ ನಾಡು ನುಡಿಗೆ ಕಾಂತಾವರ ಕನ್ನಡ ಸಂಘದ ಕೊಡುಗೆ ಅರ್ಥಪೂರ್ಣವಾದುದು

Madhyama Bimba

ವಿಶೇಷ ಚೇತನರ ಸಮನ್ವಯ ಗ್ರಾಮಸಭೆ

Madhyama Bimba

ಸಾಮ್ರಾಟ್ ಸುಪ್ರೀಮ್ ಸಿಲ್ಕ್ಸ್ ಶುಭಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More