ಉಡುಪಿ ಜಿಲ್ಲಾ ಯುವ ಕಾಂಗ್ರೇಸ್ ನ ನೂತನ ಅಧ್ಯಕ್ಷರಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಆಯ್ಕೆ ಆಗಿದ್ದಾರೆ.
ಕಾಂಗ್ರೇಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಆಗಿರುವ ಇವರು ಕಾರ್ಕಳ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಆಗಿ, ಯುವ ಕಾಂಗ್ರೇಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಯಾಗಿ, ಹಾಗು ಹಲವಾರು ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಂಡಿದ್ದಾರೆ