ಕಾರ್ಕಳ

ಶಾಂತಿ ಯುವಕ ವೃಂದ ಜಾರ್ಕಳ ಕುಕ್ಕುಂದೂರು-43ನೇ ವಾರ್ಷಿಕೋತ್ಸವ

ಜಾರ್ಕಳ: ಶಾಂತಿ ಯುವಕ ವೃಂದ (ರಿ.) ಜಾರ್ಕಳ ಕುಕ್ಕುಂದೂರು ಇದರ 43ನೇ ವಾರ್ಷಿಕೋತ್ಸವವು ಇಂದು (ಫೆ.08)ರಂದು ಜಾರ್ಕಳ ಸಂಘದ ವಠಾರದಲ್ಲಿ ನಡೆಯಲಿದೆ.


ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ವಿದ್ಯಾರ್ಥಿಗಳಿಂದ ಹಾಗೂ ಸಂಘದ ಸದಸ್ಯರಿಂದ ವಿವಿಧ ವಿನೋದಾವಳಿಗಳು ನಡೆಯಲಿದೆ.
ಪಿಂಗಾರ ಕಲಾವಿದರು ಬೆದ್ರ ಇವರಿಂದ ‘ಕದಂಬ’ ನಾಟಕ ಪ್ರದರ್ಶನಗೊಳ್ಳಲಿದೆ.

Related posts

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ: ವಿವಿಧ ಸವಲತ್ತು ಹಸ್ತಾಂತರ

Madhyama Bimba

ಮಕ್ಕಳ ಹಕ್ಕುಗಳ ಕ್ಯಾಲೆಂಡರ್ ಬಿಡುಗಡೆ ಹಾಗೂ ಮೊಬೈಲ್ ಬಳಕೆಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Madhyama Bimba

ಕಾರ್ಕಳ ಮತ್ತು ಶಿರ್ವ ಜೆಎಂಜೆ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು ಲಭ್ಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More