ಕಾರ್ಕಳ

ಮಕ್ಕಳ ಹಕ್ಕುಗಳ ಕ್ಯಾಲೆಂಡರ್ ಬಿಡುಗಡೆ ಹಾಗೂ ಮೊಬೈಲ್ ಬಳಕೆಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಕ್ರಮ

ಪಡಿ ಸಂಸ್ಥೆ ಮಂಗಳೂರು ಇದರ ವತಿಯಿಂದ ಮಕ್ಕಳ ಹಕ್ಕುಗಳ ಕ್ಯಾಲೆಂಡರ್ ಬಿಡುಗಡೆ ಹಾಗೂ ಮೊಬೈಲ್ ಬಳಕೆಯ ದುಷ್ಪರಿಣಾಮದ ಕುರಿತು ಅರಿವು ಕಾರ್ಯಕ್ರಮವು ಕಲಂಬಾಡಿ ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ. 5ರಂದು ನಡೆಯಿತು.


ಮುಖ್ಯ ಅತಿಥಿಗಳಾಗಿ ಅಮ್ಮನ ನೆರವು ಟ್ರಸ್ಟ್‌ನ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ ಆಗಮಿಸಿ ಮಕ್ಕಳಿಗೆ ಶುಭ ಹಾರೈಸಿದ್ದರು.


ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ಶೋಭಾ ಭಾಸ್ಕರ್ ಮೊಬೈಲ್ ಬಳಕೆಯ ದುಷ್ಪರಿಣಾಮದ ಕುರಿತು ಮಾಹಿತಿ ನೀಡಿದರು.


ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಗೀತ, ಶಾಲಾ ಮುಖ್ಯ ಶಿಕ್ಷಕರಾದ ನಾಗರಾಜ್, ಪಡಿ ಸಂಸ್ಥೆಯ ಸಂಯೋಜಕಿ ಮಮತಾ ರೈ ಉಪಸ್ಥಿತರಿದ್ದರು.
ಶಾಲಾಶಿಕ್ಷಕಿ ನಮಿತಾ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಹೆಬ್ರಿ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂಚಾಯಿತಿ ಸದಸ್ಯ ಹೆಬ್ರಿ ಜನಾರ್ಧನ್ ಅವರಿಗೆ ಅಭಿನಂದನೆ- ಪ್ರಶಸ್ತಿ ಜನಸೇವೆಗೆ ಸಂದ ಗೌರವ: ಹೆಬ್ರಿ ಜನಾರ್ಧನ್

Madhyama Bimba

ಪಳ್ಳಿ: ಬೈಕಿಗೆ ಲಾರಿ ಡಿಕ್ಕಿ- ಗಾಯ

Madhyama Bimba

ಗಣೇಶ್‌ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ – ಸಂಭ್ರಮದ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More