Blog

ಸೂರ್ಯ ನಾರಾಯಣ ಭಜನಾ ಮಂಡಳಿ

*ಸೂರ್ಯನಾರಾಯಣ ಭಜನಾ  ಮಂಡಳಿ ನಾರಾವಿ ಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಪ್ರದಾನ ಕಾರ್ಯದರ್ಶಿ ಯಾಗಿ ಡಾ!ವಿನೋದ. ಪಿ. ಶೆಟ್ಟಿ ಆಯ್ಕೆ

 
ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ದ ಸುಮಾರು 55 ವರ್ಷಗಳ ಇತಿಹಾಸವನ್ನು ಹೊಂದಿರುವ ಭಜನಾ ಮಂಡಳಿಯ ಮಹಾಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು.

  ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಈದು ಉಪಾಧ್ಯಕ್ಷರಾಗಿ ಪ್ರೇಮ ಭಟ್, ಜಯಕರ ಪೂಜಾರಿ, ಲಕ್ಷ್ಮಣ ಆಚಾರ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ! ವಿನೋದ ಪಿ ಶೆಟ್ಟಿಜೊತೆ ಕಾರ್ಯದರ್ಶಿ ಯಾಗಿ ಶ್ರೀಮತಿ ವಿದ್ಯಾ ಭಟ್,ಪ್ರಭಾಕರ ಪೂಜಾರಿ ಕೋಶಾಧಿಕಾರಿ ಯಾಗಿ ಸತೀಶ್  ಮಂಡಳಿಯ ಗೌರವ ಧ್ಯಕ್ಷರಾಗಿ ರವೀಂದ್ರ ಪೂಜಾರಿಹಾಗೂ ಕಾರ್ಯಕಾರಿ ಸಮಿತಿ ಯನ್ನು ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರವೀಂದ್ರ ಪೂಜಾರಿ ಇವರ ಉಪಸ್ಥಿತಿಯಲ್ಲಿ  ರಚಿಸಲಾಯಿತು

Related posts

ಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ನೀರೆ ಕೃಷ್ಣ ಶೆಟ್ಟಿ ಮನವಿ.

Madhyama Bimba

ಇನ್ನಾ ಸರಕಾರಿ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕುಶ ಆರ್ ಮೂಲ್ಯ

Madhyama Bimba

ಯಕ್ಷಗಾನಕ್ಕೆ ಕುತ್ತು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More