ಕಾರ್ಕಳಹೆಬ್ರಿ

ಕಾರ್ಕಳ ನಿಟ್ಟೆಯಲ್ಲಿ ಗುಂಪಿನಿಂದ ಯುವಕನ ಮೇಲೆ ಹಲ್ಲೆ- ಜೀವ ಬೆದರಿಕೆ

ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಗುಂಪೊಂದು ಯುವಕನ ಮೇಲೆ ಹಲ್ಲೆ. ಜೀವ ಬೆದರಿಕೆ ಹಾಕಿದ ಘಟನೆ ಫೇ.18ರಂದು ನಡೆದಿದೆ.

ಉಡುಪಿ ಬೊಮ್ಮರಬೆಟ್ಟು ಗ್ರಾಮದ ಸಾತ್ವಿಕ್ (20) ಎಂಬವರು ಮಧ್ಯಾಹ್ನ 1.30ಕ್ಕೆ ನಿಟ್ಟೆ ಕಾಲೇಜು ಹಿಂಭಾಗದಲ್ಲಿರುವ ವಿಜಯಂತ್ ಎಂಬುವವರ ಅಂಗಡಿಯ ಸಮೀಪ ನಡೆದುಕೊಂಡು ಹೋಗುತ್ತಿರುವಾಗ ಆಪಾದಿತರಾದ ಯತೀಶ್, ಹರ್ಷ, ವಿನೋದ್ ಹಾಗೂ ಇತರ ಇಬ್ಬರ ಜೊತೆ ಕಾರಿನಲ್ಲಿ ಬಂದು ಯತೀಶ್ ಹಾಕಿ ಸ್ಟಿಕ್‌ನಿಂದ ಹಲ್ಲೆ ಮಾಡಿ. ವಿನೋದ್ ಕೈಯಲ್ಲಿದ್ದ ಚೂರಿ ಹಿಡಿದುಕೊ0ಡು ಕೊಲ್ಲುವುದಾಗಿ ಬೆದರಿಕೆ ಹಾಕಿ ಹಾಗೂ ಉಳಿದವರು ಕೂಡ ಕೈ ಗಳಿಂದ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related posts

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರದಾನ

Madhyama Bimba

ವರಂಗದ ಪ್ರಭಾಕರ ನಾಪತ್ತೆ

Madhyama Bimba

ಡಿ. 21: ನೇರ ಸಂದರ್ಶನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More